ಮರ್ಕಂಜ: ಮರ್ಕಂಜ ಗ್ರಾಮ ಪಂಚಾಯತ್, ಸರಕಾರಿ ಪ್ರೌಢಶಾಲೆ ತೇರ್ಥಮಜಲು ಹಾಗು ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಮರ್ಕಂಜದಲ್ಲಿ ಸ್ವಚ್ಛಮೇವ ಜಯತೆ ದಿನಾಚರಣೆ ಹಾಗೂ ಜಾಥಾ ಕಾರ್ಯಕ್ರಮ ಗುರುವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ, ಪಿಡಿಒ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ದೇವಿಪ್ರಸಾದ್, ಲೋಹಿತ್, ಮುಖ್ಯಶಿಕ್ಷಕ ಕೆಂಚವೀರಪ್ಪ, ಶಿಕ್ಷಕರಾದ ರುಕ್ಮಿಣಿ, ಪ್ರವೀಣ ಕುಮಾರಿ, ಜನಾರ್ಧನ ಗೌಡ ಪುರ, ಅಚ್ಚುತ ಮಾಸ್ತರ್ ಹಾಗು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…