ಮರ್ಕಂಜ: ಮರ್ಕಂಜ ಗ್ರಾಮ ಪಂಚಾಯತ್, ಸರಕಾರಿ ಪ್ರೌಢಶಾಲೆ ತೇರ್ಥಮಜಲು ಹಾಗು ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಮರ್ಕಂಜದಲ್ಲಿ ಸ್ವಚ್ಛಮೇವ ಜಯತೆ ದಿನಾಚರಣೆ ಹಾಗೂ ಜಾಥಾ ಕಾರ್ಯಕ್ರಮ ಗುರುವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ, ಪಿಡಿಒ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ದೇವಿಪ್ರಸಾದ್, ಲೋಹಿತ್, ಮುಖ್ಯಶಿಕ್ಷಕ ಕೆಂಚವೀರಪ್ಪ, ಶಿಕ್ಷಕರಾದ ರುಕ್ಮಿಣಿ, ಪ್ರವೀಣ ಕುಮಾರಿ, ಜನಾರ್ಧನ ಗೌಡ ಪುರ, ಅಚ್ಚುತ ಮಾಸ್ತರ್ ಹಾಗು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…