ಸುಳ್ಯ:ಮರ್ಕಂಜ ಗ್ರಾಮದ ಪದ್ಮನಾಭ ಕುಟುಂಬಕ್ಕೆ ಪಡಿತರ ಚೀಟಿ ಮತ್ತು ವಿಕಲಚೇತನ ಮಗುವಿನ ಬಾಳಿಗೆ ಮಾಸಾಶನ ದೂರೆಯಲು ಅನುಕೂಲವಾಗುವಂತೆ ಸುಳ್ಯ ತಾಲೂಕು ತಹಶೀಲ್ದಾರ್ ಕುಂಞ ಅಹಮ್ಮದ್ ಅವರಲ್ಲಿ ಯುವ ಬ್ರಿಗೆಡ್ ಮನವಿಮಾಡಿದಾಗ ತಕ್ಷಣ ಸ್ಪಂದಿಸಿ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು. ಯುವ ಬ್ರಿಗೇಡ್ ಸದಸ್ಯರಿಗೆ ಸೂಕ್ತ ಮಾರ್ಗದರ್ಶನವಿತ್ತರು.
ಕೇವಲ ಎರಡು ದಿನಗಳಲ್ಲಿ ರೇಷನ್ ಕಾರ್ಡ್ ಹಾಗೂ ಇತರೆ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಸಹಕರಿಸಿದ ತಹಶೀಲ್ದಾರ್ ಅವರಿಗೆ ಯುವಬ್ರಿಗೆಡ್ ಕೃತಜ್ಞತೆ ಸಲ್ಲಿಸಿದೆ.
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…