ಸುಳ್ಯ:ಮರ್ಕಂಜ ಗ್ರಾಮದ ಪದ್ಮನಾಭ ಕುಟುಂಬಕ್ಕೆ ಪಡಿತರ ಚೀಟಿ ಮತ್ತು ವಿಕಲಚೇತನ ಮಗುವಿನ ಬಾಳಿಗೆ ಮಾಸಾಶನ ದೂರೆಯಲು ಅನುಕೂಲವಾಗುವಂತೆ ಸುಳ್ಯ ತಾಲೂಕು ತಹಶೀಲ್ದಾರ್ ಕುಂಞ ಅಹಮ್ಮದ್ ಅವರಲ್ಲಿ ಯುವ ಬ್ರಿಗೆಡ್ ಮನವಿಮಾಡಿದಾಗ ತಕ್ಷಣ ಸ್ಪಂದಿಸಿ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು. ಯುವ ಬ್ರಿಗೇಡ್ ಸದಸ್ಯರಿಗೆ ಸೂಕ್ತ ಮಾರ್ಗದರ್ಶನವಿತ್ತರು.
ಕೇವಲ ಎರಡು ದಿನಗಳಲ್ಲಿ ರೇಷನ್ ಕಾರ್ಡ್ ಹಾಗೂ ಇತರೆ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಸಹಕರಿಸಿದ ತಹಶೀಲ್ದಾರ್ ಅವರಿಗೆ ಯುವಬ್ರಿಗೆಡ್ ಕೃತಜ್ಞತೆ ಸಲ್ಲಿಸಿದೆ.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…