ಸುಳ್ಯ:ಮರ್ಕಂಜ ಗ್ರಾಮದ ಪದ್ಮನಾಭ ಕುಟುಂಬಕ್ಕೆ ಪಡಿತರ ಚೀಟಿ ಮತ್ತು ವಿಕಲಚೇತನ ಮಗುವಿನ ಬಾಳಿಗೆ ಮಾಸಾಶನ ದೂರೆಯಲು ಅನುಕೂಲವಾಗುವಂತೆ ಸುಳ್ಯ ತಾಲೂಕು ತಹಶೀಲ್ದಾರ್ ಕುಂಞ ಅಹಮ್ಮದ್ ಅವರಲ್ಲಿ ಯುವ ಬ್ರಿಗೆಡ್ ಮನವಿಮಾಡಿದಾಗ ತಕ್ಷಣ ಸ್ಪಂದಿಸಿ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು. ಯುವ ಬ್ರಿಗೇಡ್ ಸದಸ್ಯರಿಗೆ ಸೂಕ್ತ ಮಾರ್ಗದರ್ಶನವಿತ್ತರು.
ಕೇವಲ ಎರಡು ದಿನಗಳಲ್ಲಿ ರೇಷನ್ ಕಾರ್ಡ್ ಹಾಗೂ ಇತರೆ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಸಹಕರಿಸಿದ ತಹಶೀಲ್ದಾರ್ ಅವರಿಗೆ ಯುವಬ್ರಿಗೆಡ್ ಕೃತಜ್ಞತೆ ಸಲ್ಲಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…