ಸುಳ್ಯ:ಮರ್ಕಂಜದ ಚೀಮಾಡು ಎಂಬಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಮಗುವನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಕಾರ್ಯಪ್ರವೃತ್ತವಾಗಿ ರೇಶನ್ ಕಾರ್ಡ್ ಸಹಿತ ಬೆಳಕಿನ ವ್ಯವಸ್ಥೆ ಮಾಡಿತ್ತು. ಇದೀಗ ವಿದ್ಯುತ್ ಸಂಪರ್ಕದ ವ್ಯವಸ್ಥೆಯೂ ಮಾಡಲಾಗಿದೆ.
ಮರ್ಕಂಜದ ಚಿಮಾಡು ಎಂಬ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷ ಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಇದನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಸುಳ್ಯ ತಹಶೀಲ್ದಾರ್ ಗಮನಕ್ಕೆ ತಂದಾಗ ಅವರ ಮಾರ್ಗದರ್ಶನದಲ್ಲಿ ರೇಷನ್ ಕಾರ್ಡ್ ಹಾಗೂ ಮನೆ ನಂಬರ್ ಮಗಳಿಗೆ ಸಿಗುವಂತ ಸರಕಾರಿ ಸೌಲಭ್ಯ ಮಾಸಾಶನ ವ್ಯವಸ್ಥೆ ಮಾಡಿಕೊಟ್ಟಿದ್ದರು. ಅದಾದ ಬಳಿಕ ಮನೆಗೆ ವಯರಿಂಗ್ ಅನ್ನಪೂರ್ಣ ಎಲೆಕ್ಟ್ರಿಕಲ್ ಮಧುಕಿರಣಾ ಹಾಗೂ ವೆಂಕಟರಮಣ ಗೌಡ ಪರಿವಾರಕಾನ ದಾನಿಗಳು ಸಹಾಯ ಮಾಡಿದ್ದರು. ವಿದ್ಯುತ್ ಸೌಲಭ್ಯ ಇವತ್ತು ಅಭಿಷೇಕ್ ಇಂಜಿನಿಯರ್ ಅವರು ಸಹಾಯದಿಂದ ಮನೆಗೆ ಮೀಟರ್ ವ್ಯವಸ್ಥೆ ಮಾಡಲಾಗಿದ್ದು ಇದೀಗ ಮನೆಗೆ ಬೇಕಾದ ಎಲ್ಲಾ ಸೌಲಭ್ಯವನ್ನು ಯುವಬ್ರಿಗೆಡ್ ತಂಡ ಮಾಡಿಕೊಟ್ಟಿದೆ. ಇವರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…