ಸುದ್ದಿಗಳು

ಮರ್ಕಂಜದ ಚೀಮಾಡು ಮನೆಗೆ ವಿದ್ಯುತ್ ಸಂಪರ್ಕ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ಮರ್ಕಂಜದ ಚೀಮಾಡು ಎಂಬಲ್ಲಿ  ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಮಗುವನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಕಾರ್ಯಪ್ರವೃತ್ತವಾಗಿ ರೇಶನ್ ಕಾರ್ಡ್ ಸಹಿತ ಬೆಳಕಿನ ವ್ಯವಸ್ಥೆ ಮಾಡಿತ್ತು. ಇದೀಗ ವಿದ್ಯುತ್ ಸಂಪರ್ಕದ ವ್ಯವಸ್ಥೆಯೂ ಮಾಡಲಾಗಿದೆ.

Advertisement
Advertisement

ಮರ್ಕಂಜದ ಚಿಮಾಡು ಎಂಬ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷ ಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಇದನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಸುಳ್ಯ ತಹಶೀಲ್ದಾರ್  ಗಮನಕ್ಕೆ ತಂದಾಗ ಅವರ ಮಾರ್ಗದರ್ಶನದಲ್ಲಿ ರೇಷನ್ ಕಾರ್ಡ್ ಹಾಗೂ ಮನೆ ನಂಬರ್ ಮಗಳಿಗೆ ಸಿಗುವಂತ ಸರಕಾರಿ ಸೌಲಭ್ಯ ಮಾಸಾಶನ ವ್ಯವಸ್ಥೆ ಮಾಡಿಕೊಟ್ಟಿದ್ದರು. ಅದಾದ ಬಳಿಕ ಮನೆಗೆ ವಯರಿಂಗ್ ಅನ್ನಪೂರ್ಣ ಎಲೆಕ್ಟ್ರಿಕಲ್ ಮಧುಕಿರಣಾ ಹಾಗೂ ವೆಂಕಟರಮಣ ಗೌಡ ಪರಿವಾರಕಾನ ದಾನಿಗಳು ಸಹಾಯ ಮಾಡಿದ್ದರು. ವಿದ್ಯುತ್ ಸೌಲಭ್ಯ ಇವತ್ತು ಅಭಿಷೇಕ್ ಇಂಜಿನಿಯರ್ ಅವರು ಸಹಾಯದಿಂದ ಮನೆಗೆ ಮೀಟರ್ ವ್ಯವಸ್ಥೆ ಮಾಡಲಾಗಿದ್ದು ಇದೀಗ ಮನೆಗೆ ಬೇಕಾದ ಎಲ್ಲಾ ಸೌಲಭ್ಯವನ್ನು ಯುವಬ್ರಿಗೆಡ್ ತಂಡ ಮಾಡಿಕೊಟ್ಟಿದೆ. ಇವರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |

ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…

36 minutes ago

ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…

52 minutes ago

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

11 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

12 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

12 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

12 hours ago