ಸುಳ್ಯ:ಮರ್ಕಂಜದ ಚೀಮಾಡು ಎಂಬಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಮಗುವನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಕಾರ್ಯಪ್ರವೃತ್ತವಾಗಿ ರೇಶನ್ ಕಾರ್ಡ್ ಸಹಿತ ಬೆಳಕಿನ ವ್ಯವಸ್ಥೆ ಮಾಡಿತ್ತು. ಇದೀಗ ವಿದ್ಯುತ್ ಸಂಪರ್ಕದ ವ್ಯವಸ್ಥೆಯೂ ಮಾಡಲಾಗಿದೆ.
ಮರ್ಕಂಜದ ಚಿಮಾಡು ಎಂಬ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷ ಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಇದನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಸುಳ್ಯ ತಹಶೀಲ್ದಾರ್ ಗಮನಕ್ಕೆ ತಂದಾಗ ಅವರ ಮಾರ್ಗದರ್ಶನದಲ್ಲಿ ರೇಷನ್ ಕಾರ್ಡ್ ಹಾಗೂ ಮನೆ ನಂಬರ್ ಮಗಳಿಗೆ ಸಿಗುವಂತ ಸರಕಾರಿ ಸೌಲಭ್ಯ ಮಾಸಾಶನ ವ್ಯವಸ್ಥೆ ಮಾಡಿಕೊಟ್ಟಿದ್ದರು. ಅದಾದ ಬಳಿಕ ಮನೆಗೆ ವಯರಿಂಗ್ ಅನ್ನಪೂರ್ಣ ಎಲೆಕ್ಟ್ರಿಕಲ್ ಮಧುಕಿರಣಾ ಹಾಗೂ ವೆಂಕಟರಮಣ ಗೌಡ ಪರಿವಾರಕಾನ ದಾನಿಗಳು ಸಹಾಯ ಮಾಡಿದ್ದರು. ವಿದ್ಯುತ್ ಸೌಲಭ್ಯ ಇವತ್ತು ಅಭಿಷೇಕ್ ಇಂಜಿನಿಯರ್ ಅವರು ಸಹಾಯದಿಂದ ಮನೆಗೆ ಮೀಟರ್ ವ್ಯವಸ್ಥೆ ಮಾಡಲಾಗಿದ್ದು ಇದೀಗ ಮನೆಗೆ ಬೇಕಾದ ಎಲ್ಲಾ ಸೌಲಭ್ಯವನ್ನು ಯುವಬ್ರಿಗೆಡ್ ತಂಡ ಮಾಡಿಕೊಟ್ಟಿದೆ. ಇವರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…