ಸುಳ್ಯ:ಮರ್ಕಂಜದ ಚೀಮಾಡು ಎಂಬಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಮಗುವನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಕಾರ್ಯಪ್ರವೃತ್ತವಾಗಿ ರೇಶನ್ ಕಾರ್ಡ್ ಸಹಿತ ಬೆಳಕಿನ ವ್ಯವಸ್ಥೆ ಮಾಡಿತ್ತು. ಇದೀಗ ವಿದ್ಯುತ್ ಸಂಪರ್ಕದ ವ್ಯವಸ್ಥೆಯೂ ಮಾಡಲಾಗಿದೆ.
ಮರ್ಕಂಜದ ಚಿಮಾಡು ಎಂಬ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷ ಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಇದನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಸುಳ್ಯ ತಹಶೀಲ್ದಾರ್ ಗಮನಕ್ಕೆ ತಂದಾಗ ಅವರ ಮಾರ್ಗದರ್ಶನದಲ್ಲಿ ರೇಷನ್ ಕಾರ್ಡ್ ಹಾಗೂ ಮನೆ ನಂಬರ್ ಮಗಳಿಗೆ ಸಿಗುವಂತ ಸರಕಾರಿ ಸೌಲಭ್ಯ ಮಾಸಾಶನ ವ್ಯವಸ್ಥೆ ಮಾಡಿಕೊಟ್ಟಿದ್ದರು. ಅದಾದ ಬಳಿಕ ಮನೆಗೆ ವಯರಿಂಗ್ ಅನ್ನಪೂರ್ಣ ಎಲೆಕ್ಟ್ರಿಕಲ್ ಮಧುಕಿರಣಾ ಹಾಗೂ ವೆಂಕಟರಮಣ ಗೌಡ ಪರಿವಾರಕಾನ ದಾನಿಗಳು ಸಹಾಯ ಮಾಡಿದ್ದರು. ವಿದ್ಯುತ್ ಸೌಲಭ್ಯ ಇವತ್ತು ಅಭಿಷೇಕ್ ಇಂಜಿನಿಯರ್ ಅವರು ಸಹಾಯದಿಂದ ಮನೆಗೆ ಮೀಟರ್ ವ್ಯವಸ್ಥೆ ಮಾಡಲಾಗಿದ್ದು ಇದೀಗ ಮನೆಗೆ ಬೇಕಾದ ಎಲ್ಲಾ ಸೌಲಭ್ಯವನ್ನು ಯುವಬ್ರಿಗೆಡ್ ತಂಡ ಮಾಡಿಕೊಟ್ಟಿದೆ. ಇವರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…