Advertisement
ಸುದ್ದಿಗಳು

ಮರ್ಕಂಜದ ಚೀಮಾಡು ಮನೆಗೆ ವಿದ್ಯುತ್ ಸಂಪರ್ಕ

Share

ಸುಳ್ಯ:ಮರ್ಕಂಜದ ಚೀಮಾಡು ಎಂಬಲ್ಲಿ  ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಮಗುವನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಕಾರ್ಯಪ್ರವೃತ್ತವಾಗಿ ರೇಶನ್ ಕಾರ್ಡ್ ಸಹಿತ ಬೆಳಕಿನ ವ್ಯವಸ್ಥೆ ಮಾಡಿತ್ತು. ಇದೀಗ ವಿದ್ಯುತ್ ಸಂಪರ್ಕದ ವ್ಯವಸ್ಥೆಯೂ ಮಾಡಲಾಗಿದೆ.

Advertisement
Advertisement

Advertisement

ಮರ್ಕಂಜದ ಚಿಮಾಡು ಎಂಬ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷ ಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಇದನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಸುಳ್ಯ ತಹಶೀಲ್ದಾರ್  ಗಮನಕ್ಕೆ ತಂದಾಗ ಅವರ ಮಾರ್ಗದರ್ಶನದಲ್ಲಿ ರೇಷನ್ ಕಾರ್ಡ್ ಹಾಗೂ ಮನೆ ನಂಬರ್ ಮಗಳಿಗೆ ಸಿಗುವಂತ ಸರಕಾರಿ ಸೌಲಭ್ಯ ಮಾಸಾಶನ ವ್ಯವಸ್ಥೆ ಮಾಡಿಕೊಟ್ಟಿದ್ದರು. ಅದಾದ ಬಳಿಕ ಮನೆಗೆ ವಯರಿಂಗ್ ಅನ್ನಪೂರ್ಣ ಎಲೆಕ್ಟ್ರಿಕಲ್ ಮಧುಕಿರಣಾ ಹಾಗೂ ವೆಂಕಟರಮಣ ಗೌಡ ಪರಿವಾರಕಾನ ದಾನಿಗಳು ಸಹಾಯ ಮಾಡಿದ್ದರು. ವಿದ್ಯುತ್ ಸೌಲಭ್ಯ ಇವತ್ತು ಅಭಿಷೇಕ್ ಇಂಜಿನಿಯರ್ ಅವರು ಸಹಾಯದಿಂದ ಮನೆಗೆ ಮೀಟರ್ ವ್ಯವಸ್ಥೆ ಮಾಡಲಾಗಿದ್ದು ಇದೀಗ ಮನೆಗೆ ಬೇಕಾದ ಎಲ್ಲಾ ಸೌಲಭ್ಯವನ್ನು ಯುವಬ್ರಿಗೆಡ್ ತಂಡ ಮಾಡಿಕೊಟ್ಟಿದೆ. ಇವರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

7 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

15 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

18 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

2 days ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

2 days ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago