ಸುಳ್ಯ:ಮರ್ಕಂಜದ ಚೀಮಾಡು ಎಂಬಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಮಗುವನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಕಾರ್ಯಪ್ರವೃತ್ತವಾಗಿ ರೇಶನ್ ಕಾರ್ಡ್ ಸಹಿತ ಬೆಳಕಿನ ವ್ಯವಸ್ಥೆ ಮಾಡಿತ್ತು. ಇದೀಗ ವಿದ್ಯುತ್ ಸಂಪರ್ಕದ ವ್ಯವಸ್ಥೆಯೂ ಮಾಡಲಾಗಿದೆ.
ಮರ್ಕಂಜದ ಚಿಮಾಡು ಎಂಬ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷ ಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಇದನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಸುಳ್ಯ ತಹಶೀಲ್ದಾರ್ ಗಮನಕ್ಕೆ ತಂದಾಗ ಅವರ ಮಾರ್ಗದರ್ಶನದಲ್ಲಿ ರೇಷನ್ ಕಾರ್ಡ್ ಹಾಗೂ ಮನೆ ನಂಬರ್ ಮಗಳಿಗೆ ಸಿಗುವಂತ ಸರಕಾರಿ ಸೌಲಭ್ಯ ಮಾಸಾಶನ ವ್ಯವಸ್ಥೆ ಮಾಡಿಕೊಟ್ಟಿದ್ದರು. ಅದಾದ ಬಳಿಕ ಮನೆಗೆ ವಯರಿಂಗ್ ಅನ್ನಪೂರ್ಣ ಎಲೆಕ್ಟ್ರಿಕಲ್ ಮಧುಕಿರಣಾ ಹಾಗೂ ವೆಂಕಟರಮಣ ಗೌಡ ಪರಿವಾರಕಾನ ದಾನಿಗಳು ಸಹಾಯ ಮಾಡಿದ್ದರು. ವಿದ್ಯುತ್ ಸೌಲಭ್ಯ ಇವತ್ತು ಅಭಿಷೇಕ್ ಇಂಜಿನಿಯರ್ ಅವರು ಸಹಾಯದಿಂದ ಮನೆಗೆ ಮೀಟರ್ ವ್ಯವಸ್ಥೆ ಮಾಡಲಾಗಿದ್ದು ಇದೀಗ ಮನೆಗೆ ಬೇಕಾದ ಎಲ್ಲಾ ಸೌಲಭ್ಯವನ್ನು ಯುವಬ್ರಿಗೆಡ್ ತಂಡ ಮಾಡಿಕೊಟ್ಟಿದೆ. ಇವರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …
ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.
ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.