ಸುಳ್ಯ:ಮರ್ಕಂಜದ ಚೀಮಾಡು ಎಂಬಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಮಗುವನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಕಾರ್ಯಪ್ರವೃತ್ತವಾಗಿ ರೇಶನ್ ಕಾರ್ಡ್ ಸಹಿತ ಬೆಳಕಿನ ವ್ಯವಸ್ಥೆ ಮಾಡಿತ್ತು. ಇದೀಗ ವಿದ್ಯುತ್ ಸಂಪರ್ಕದ ವ್ಯವಸ್ಥೆಯೂ ಮಾಡಲಾಗಿದೆ.
ಮರ್ಕಂಜದ ಚಿಮಾಡು ಎಂಬ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷ ಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಇದನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಸುಳ್ಯ ತಹಶೀಲ್ದಾರ್ ಗಮನಕ್ಕೆ ತಂದಾಗ ಅವರ ಮಾರ್ಗದರ್ಶನದಲ್ಲಿ ರೇಷನ್ ಕಾರ್ಡ್ ಹಾಗೂ ಮನೆ ನಂಬರ್ ಮಗಳಿಗೆ ಸಿಗುವಂತ ಸರಕಾರಿ ಸೌಲಭ್ಯ ಮಾಸಾಶನ ವ್ಯವಸ್ಥೆ ಮಾಡಿಕೊಟ್ಟಿದ್ದರು. ಅದಾದ ಬಳಿಕ ಮನೆಗೆ ವಯರಿಂಗ್ ಅನ್ನಪೂರ್ಣ ಎಲೆಕ್ಟ್ರಿಕಲ್ ಮಧುಕಿರಣಾ ಹಾಗೂ ವೆಂಕಟರಮಣ ಗೌಡ ಪರಿವಾರಕಾನ ದಾನಿಗಳು ಸಹಾಯ ಮಾಡಿದ್ದರು. ವಿದ್ಯುತ್ ಸೌಲಭ್ಯ ಇವತ್ತು ಅಭಿಷೇಕ್ ಇಂಜಿನಿಯರ್ ಅವರು ಸಹಾಯದಿಂದ ಮನೆಗೆ ಮೀಟರ್ ವ್ಯವಸ್ಥೆ ಮಾಡಲಾಗಿದ್ದು ಇದೀಗ ಮನೆಗೆ ಬೇಕಾದ ಎಲ್ಲಾ ಸೌಲಭ್ಯವನ್ನು ಯುವಬ್ರಿಗೆಡ್ ತಂಡ ಮಾಡಿಕೊಟ್ಟಿದೆ. ಇವರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…