ಸುಳ್ಯ:ಮರ್ಕಂಜದ ಚೀಮಾಡು ಎಂಬಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಮಗುವನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಕಾರ್ಯಪ್ರವೃತ್ತವಾಗಿ ರೇಶನ್ ಕಾರ್ಡ್ ಸಹಿತ ಬೆಳಕಿನ ವ್ಯವಸ್ಥೆ ಮಾಡಿತ್ತು. ಇದೀಗ ವಿದ್ಯುತ್ ಸಂಪರ್ಕದ ವ್ಯವಸ್ಥೆಯೂ ಮಾಡಲಾಗಿದೆ.
ಮರ್ಕಂಜದ ಚಿಮಾಡು ಎಂಬ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷ ಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಇದನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಸುಳ್ಯ ತಹಶೀಲ್ದಾರ್ ಗಮನಕ್ಕೆ ತಂದಾಗ ಅವರ ಮಾರ್ಗದರ್ಶನದಲ್ಲಿ ರೇಷನ್ ಕಾರ್ಡ್ ಹಾಗೂ ಮನೆ ನಂಬರ್ ಮಗಳಿಗೆ ಸಿಗುವಂತ ಸರಕಾರಿ ಸೌಲಭ್ಯ ಮಾಸಾಶನ ವ್ಯವಸ್ಥೆ ಮಾಡಿಕೊಟ್ಟಿದ್ದರು. ಅದಾದ ಬಳಿಕ ಮನೆಗೆ ವಯರಿಂಗ್ ಅನ್ನಪೂರ್ಣ ಎಲೆಕ್ಟ್ರಿಕಲ್ ಮಧುಕಿರಣಾ ಹಾಗೂ ವೆಂಕಟರಮಣ ಗೌಡ ಪರಿವಾರಕಾನ ದಾನಿಗಳು ಸಹಾಯ ಮಾಡಿದ್ದರು. ವಿದ್ಯುತ್ ಸೌಲಭ್ಯ ಇವತ್ತು ಅಭಿಷೇಕ್ ಇಂಜಿನಿಯರ್ ಅವರು ಸಹಾಯದಿಂದ ಮನೆಗೆ ಮೀಟರ್ ವ್ಯವಸ್ಥೆ ಮಾಡಲಾಗಿದ್ದು ಇದೀಗ ಮನೆಗೆ ಬೇಕಾದ ಎಲ್ಲಾ ಸೌಲಭ್ಯವನ್ನು ಯುವಬ್ರಿಗೆಡ್ ತಂಡ ಮಾಡಿಕೊಟ್ಟಿದೆ. ಇವರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…