ಮರ್ಕಂಜ: ಮರ್ಕಂಜ ಗ್ರಾ.ಪಂ., ಸರಕಾರಿ ಪ್ರೌಢಶಾಲೆ ತೇರ್ಥಮಜಲು ಹಾಗೂ ಇತರ ಸಂಘಸಂಸ್ಥೆಗಳ ಸಹಕಾರ ದೊಂದಿಗೆ ಸ್ವಚ್ಛ ಮರವನ್ನು ಜಯತೇ ದಿನಾಚರಣೆಯ ಜಾಥಾ ಕಾರ್ಯಕ್ರಮ ಜೂ ೬ ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ರಾಜೀವ, ಶಿಕ್ಷಕರಾದ ಕೆಂಚವೀರಪ್ಪ, ರುಕ್ಮಿಣಿ,ಪ್ರವೀಣ ಕುಮಾರಿ,ಜನಾರ್ಧನ ಗೌಡ ಪುರ,ಅಚ್ಚುತ ಮಾಸ್ತರ್,ಗ್ರಾ.ಪಂ. ಅಧ್ಯಕ್ಷ ಮೋನಪ್ಪ ಪೂಜಾರಿ, ಪಿ.ಡಿ.ಒ, ಗ್ರಾ.ಪಂ.ಸಿಬ್ಬಂದಿಗಳಾದ ದೇವಿಪ್ರಸಾದ್, ಲೋಹಿತ್,ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು. ಶಾಲೆ ,ಪಂಚಾಯತ್ ವಠಾರದಲ್ಲಿ ಸ್ವಚ್ಛತೆ ಕೈಗೊಳ್ಳಲಾಯಿತು.
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…