ಮರ್ಕಂಜ: ಮರ್ಕಂಜ ಗ್ರಾ.ಪಂ., ಸರಕಾರಿ ಪ್ರೌಢಶಾಲೆ ತೇರ್ಥಮಜಲು ಹಾಗೂ ಇತರ ಸಂಘಸಂಸ್ಥೆಗಳ ಸಹಕಾರ ದೊಂದಿಗೆ ಸ್ವಚ್ಛ ಮರವನ್ನು ಜಯತೇ ದಿನಾಚರಣೆಯ ಜಾಥಾ ಕಾರ್ಯಕ್ರಮ ಜೂ ೬ ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ರಾಜೀವ, ಶಿಕ್ಷಕರಾದ ಕೆಂಚವೀರಪ್ಪ, ರುಕ್ಮಿಣಿ,ಪ್ರವೀಣ ಕುಮಾರಿ,ಜನಾರ್ಧನ ಗೌಡ ಪುರ,ಅಚ್ಚುತ ಮಾಸ್ತರ್,ಗ್ರಾ.ಪಂ. ಅಧ್ಯಕ್ಷ ಮೋನಪ್ಪ ಪೂಜಾರಿ, ಪಿ.ಡಿ.ಒ, ಗ್ರಾ.ಪಂ.ಸಿಬ್ಬಂದಿಗಳಾದ ದೇವಿಪ್ರಸಾದ್, ಲೋಹಿತ್,ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು. ಶಾಲೆ ,ಪಂಚಾಯತ್ ವಠಾರದಲ್ಲಿ ಸ್ವಚ್ಛತೆ ಕೈಗೊಳ್ಳಲಾಯಿತು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…