ಮರ್ಕಂಜ: ಮರ್ಕಂಜ ಗ್ರಾ.ಪಂ., ಸರಕಾರಿ ಪ್ರೌಢಶಾಲೆ ತೇರ್ಥಮಜಲು ಹಾಗೂ ಇತರ ಸಂಘಸಂಸ್ಥೆಗಳ ಸಹಕಾರ ದೊಂದಿಗೆ ಸ್ವಚ್ಛ ಮರವನ್ನು ಜಯತೇ ದಿನಾಚರಣೆಯ ಜಾಥಾ ಕಾರ್ಯಕ್ರಮ ಜೂ ೬ ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ರಾಜೀವ, ಶಿಕ್ಷಕರಾದ ಕೆಂಚವೀರಪ್ಪ, ರುಕ್ಮಿಣಿ,ಪ್ರವೀಣ ಕುಮಾರಿ,ಜನಾರ್ಧನ ಗೌಡ ಪುರ,ಅಚ್ಚುತ ಮಾಸ್ತರ್,ಗ್ರಾ.ಪಂ. ಅಧ್ಯಕ್ಷ ಮೋನಪ್ಪ ಪೂಜಾರಿ, ಪಿ.ಡಿ.ಒ, ಗ್ರಾ.ಪಂ.ಸಿಬ್ಬಂದಿಗಳಾದ ದೇವಿಪ್ರಸಾದ್, ಲೋಹಿತ್,ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು. ಶಾಲೆ ,ಪಂಚಾಯತ್ ವಠಾರದಲ್ಲಿ ಸ್ವಚ್ಛತೆ ಕೈಗೊಳ್ಳಲಾಯಿತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…