ಮರ್ಕಂಜ: ಮರ್ಕಂಜ ಗ್ರಾ.ಪಂ., ಸರಕಾರಿ ಪ್ರೌಢಶಾಲೆ ತೇರ್ಥಮಜಲು ಹಾಗೂ ಇತರ ಸಂಘಸಂಸ್ಥೆಗಳ ಸಹಕಾರ ದೊಂದಿಗೆ ಸ್ವಚ್ಛ ಮರವನ್ನು ಜಯತೇ ದಿನಾಚರಣೆಯ ಜಾಥಾ ಕಾರ್ಯಕ್ರಮ ಜೂ ೬ ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ರಾಜೀವ, ಶಿಕ್ಷಕರಾದ ಕೆಂಚವೀರಪ್ಪ, ರುಕ್ಮಿಣಿ,ಪ್ರವೀಣ ಕುಮಾರಿ,ಜನಾರ್ಧನ ಗೌಡ ಪುರ,ಅಚ್ಚುತ ಮಾಸ್ತರ್,ಗ್ರಾ.ಪಂ. ಅಧ್ಯಕ್ಷ ಮೋನಪ್ಪ ಪೂಜಾರಿ, ಪಿ.ಡಿ.ಒ, ಗ್ರಾ.ಪಂ.ಸಿಬ್ಬಂದಿಗಳಾದ ದೇವಿಪ್ರಸಾದ್, ಲೋಹಿತ್,ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು. ಶಾಲೆ ,ಪಂಚಾಯತ್ ವಠಾರದಲ್ಲಿ ಸ್ವಚ್ಛತೆ ಕೈಗೊಳ್ಳಲಾಯಿತು.
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…
ಇಥೆನಾಲ್ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…