ಮರ್ಕಂಜ: ಮರ್ಕಂಜ ಗ್ರಾ.ಪಂ., ಸರಕಾರಿ ಪ್ರೌಢಶಾಲೆ ತೇರ್ಥಮಜಲು ಹಾಗೂ ಇತರ ಸಂಘಸಂಸ್ಥೆಗಳ ಸಹಕಾರ ದೊಂದಿಗೆ ಸ್ವಚ್ಛ ಮರವನ್ನು ಜಯತೇ ದಿನಾಚರಣೆಯ ಜಾಥಾ ಕಾರ್ಯಕ್ರಮ ಜೂ ೬ ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ರಾಜೀವ, ಶಿಕ್ಷಕರಾದ ಕೆಂಚವೀರಪ್ಪ, ರುಕ್ಮಿಣಿ,ಪ್ರವೀಣ ಕುಮಾರಿ,ಜನಾರ್ಧನ ಗೌಡ ಪುರ,ಅಚ್ಚುತ ಮಾಸ್ತರ್,ಗ್ರಾ.ಪಂ. ಅಧ್ಯಕ್ಷ ಮೋನಪ್ಪ ಪೂಜಾರಿ, ಪಿ.ಡಿ.ಒ, ಗ್ರಾ.ಪಂ.ಸಿಬ್ಬಂದಿಗಳಾದ ದೇವಿಪ್ರಸಾದ್, ಲೋಹಿತ್,ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು. ಶಾಲೆ ,ಪಂಚಾಯತ್ ವಠಾರದಲ್ಲಿ ಸ್ವಚ್ಛತೆ ಕೈಗೊಳ್ಳಲಾಯಿತು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…