ಸುಳ್ಯ : ಅಮರಕ್ರೀಡಾ ಸಂಘಟನಾ ಸಮಿತಿ ಅಮರಮುಡ್ನೂರು ಹಾಗೂ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ಉಪ ಇಲಾಖೆ, ವತಿಯಿಂದ ಮರ ಬೆಳೆಸಿ -ಬರ ಅಳಿಸಿ- ತಾಪ ಇಳಿಸಿ ಧ್ಯೇಯದೊಂದಿಗೆ ಪ್ರಥಮ ಹಂತದ ಗಿಡ ನೆಡುವ ಕಾರ್ಯಕ್ರಮ ಮಾವಿನಕಟ್ಟೆ ಪರಿಸರದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಗ್ರಾಪಂ ಸದಸ್ಯ ಪುಷ್ಪಕರ ಮಾವಿನಕಟ್ಟೆ ಚಾಲನೆ ನೀಡಿದರು. ಪರಿಸರ ಪ್ರೇಮಿ ಸತ್ಯನ್ ತಳೂರು ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅರಣ್ಯ ರಕ್ಷಕರಾದ ಸಂದೀಪ್, ಅರಣ್ಯ ವಿಕ್ಷಕರಾದ ವೆಂಕಟ್ರಮಣ ಕುತ್ಯಾಳ, ಹರಿಪ್ರಸಾದ್ ಎಲಿಮಲೆ, ವಿಜಯಕಾಂತ್ ಮಾವಿನಕಟ್ಟೆ, ಲೋಹೀತ್ ಮಾವಿನಕಟ್ಟೆ, ತೇಜಸ್ವಿ ಕಡಪಳ, ರಜನಿಕಾಂತ್ ಉಮ್ಮಡ್ಕ ಮುಖ್ಯ ಅತಿಥಿಗಳಾಗಿ ಬಾಗವಹಿಸಿದರು.
ಪ್ರದೀಪ್ ಬೊಳ್ಳೂರು ಸ್ವಾಗತಿಸಿ, ಹರ್ಷೀತ್ ದಾತಡ್ಕ ವಂದಿಸಿದರು. ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಯಶಸ್ವಿಗೆ ರಾಧಕೃಷ್ಣ ಮಾವಿನಕಟ್ಟೆ ಸಹಕರಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾನಿನಕಟ್ಟೆ ಅರಣ್ಯ ಪ್ರದೇಶದಲ್ಲಿ ಗಿಡ ನೆಡಲಾಯಿತು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.