Advertisement
ಸುದ್ದಿಗಳು

ಮರ ಬೆಳೆಸಿ- ಬರ ಅಳಿಸಿ- ತಾಪ ಇಳಿಸಿ :

Share

ಸುಳ್ಯ :  ಅಮರಕ್ರೀಡಾ ಸಂಘಟನಾ ಸಮಿತಿ ಅಮರಮುಡ್ನೂರು ಹಾಗೂ ಅರಣ್ಯ  ಇಲಾಖೆ, ಸುಬ್ರಹ್ಮಣ್ಯ ಉಪ ಇಲಾಖೆ, ವತಿಯಿಂದ ಮರ ಬೆಳೆಸಿ -ಬರ ಅಳಿಸಿ- ತಾಪ ಇಳಿಸಿ ಧ್ಯೇಯದೊಂದಿಗೆ ಪ್ರಥಮ ಹಂತದ ಗಿಡ ನೆಡುವ ಕಾರ್ಯಕ್ರಮ ಮಾವಿನಕಟ್ಟೆ ಪರಿಸರದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ  ಗ್ರಾಪಂ ಸದಸ್ಯ  ಪುಷ್ಪಕರ ಮಾವಿನಕಟ್ಟೆ ಚಾಲನೆ ನೀಡಿದರು. ಪರಿಸರ ಪ್ರೇಮಿ ಸತ್ಯನ್ ತಳೂರು ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅರಣ್ಯ ರಕ್ಷಕರಾದ ಸಂದೀಪ್, ಅರಣ್ಯ ವಿಕ್ಷಕರಾದ ವೆಂಕಟ್ರಮಣ ಕುತ್ಯಾಳ, ಹರಿಪ್ರಸಾದ್ ಎಲಿಮಲೆ, ವಿಜಯಕಾಂತ್ ಮಾವಿನಕಟ್ಟೆ, ಲೋಹೀತ್ ಮಾವಿನಕಟ್ಟೆ, ತೇಜಸ್ವಿ ಕಡಪಳ, ರಜನಿಕಾಂತ್ ಉಮ್ಮಡ್ಕ ಮುಖ್ಯ ಅತಿಥಿಗಳಾಗಿ ಬಾಗವಹಿಸಿದರು.

ಪ್ರದೀಪ್ ಬೊಳ್ಳೂರು ಸ್ವಾಗತಿಸಿ, ಹರ್ಷೀತ್ ದಾತಡ್ಕ ವಂದಿಸಿದರು. ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಯಶಸ್ವಿಗೆ  ರಾಧಕೃಷ್ಣ ಮಾವಿನಕಟ್ಟೆ ಸಹಕರಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾನಿನಕಟ್ಟೆ ಅರಣ್ಯ ಪ್ರದೇಶದಲ್ಲಿ ಗಿಡ ನೆಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

13 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

19 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago