ಸುಳ್ಯ : ಅಮರಕ್ರೀಡಾ ಸಂಘಟನಾ ಸಮಿತಿ ಅಮರಮುಡ್ನೂರು ಹಾಗೂ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ಉಪ ಇಲಾಖೆ, ವತಿಯಿಂದ ಮರ ಬೆಳೆಸಿ -ಬರ ಅಳಿಸಿ- ತಾಪ ಇಳಿಸಿ ಧ್ಯೇಯದೊಂದಿಗೆ ಪ್ರಥಮ ಹಂತದ ಗಿಡ ನೆಡುವ ಕಾರ್ಯಕ್ರಮ ಮಾವಿನಕಟ್ಟೆ ಪರಿಸರದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಗ್ರಾಪಂ ಸದಸ್ಯ ಪುಷ್ಪಕರ ಮಾವಿನಕಟ್ಟೆ ಚಾಲನೆ ನೀಡಿದರು. ಪರಿಸರ ಪ್ರೇಮಿ ಸತ್ಯನ್ ತಳೂರು ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅರಣ್ಯ ರಕ್ಷಕರಾದ ಸಂದೀಪ್, ಅರಣ್ಯ ವಿಕ್ಷಕರಾದ ವೆಂಕಟ್ರಮಣ ಕುತ್ಯಾಳ, ಹರಿಪ್ರಸಾದ್ ಎಲಿಮಲೆ, ವಿಜಯಕಾಂತ್ ಮಾವಿನಕಟ್ಟೆ, ಲೋಹೀತ್ ಮಾವಿನಕಟ್ಟೆ, ತೇಜಸ್ವಿ ಕಡಪಳ, ರಜನಿಕಾಂತ್ ಉಮ್ಮಡ್ಕ ಮುಖ್ಯ ಅತಿಥಿಗಳಾಗಿ ಬಾಗವಹಿಸಿದರು.
ಪ್ರದೀಪ್ ಬೊಳ್ಳೂರು ಸ್ವಾಗತಿಸಿ, ಹರ್ಷೀತ್ ದಾತಡ್ಕ ವಂದಿಸಿದರು. ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಯಶಸ್ವಿಗೆ ರಾಧಕೃಷ್ಣ ಮಾವಿನಕಟ್ಟೆ ಸಹಕರಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾನಿನಕಟ್ಟೆ ಅರಣ್ಯ ಪ್ರದೇಶದಲ್ಲಿ ಗಿಡ ನೆಡಲಾಯಿತು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…