ಕೊಲ್ಲಮೊಗ್ರ: ಮಂಗಳವಾರ ಸಂಜೆ ಮಡಿಕೇರಿ ಹಾಗೂ ಕಡಮಕಲ್ ಪ್ರದೇಶದ ಕಾಡಿನಲ್ಲಿ ಮಳೆ ಸುರಿದ ಪರಿಣಾಮವಾಗಿ ಹೊಳೆಯಲ್ಲಿ ದಿಢೀರ್ ಭಾರಿ ಪ್ರಮಾಣದ ಕೆಂಪು ನೀರು ಬಂದಿದೆ. ಆದರೆ ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನಲ್ಲಿ ಅಷ್ಟೊಂದು ಮಳೆ ಇದ್ದಿರಲಿಲ್ಲ. ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ನೆರೆ ಮಾದರಿಯಲ್ಲಿ ನೀರು ಬಂದಿದೆ. ಹೀಗಾಗಿ ಜನರಿಗೆ ಅಚ್ಚರಿಗೆ ಕಾರಣವಾಯಿತು. ಕಳೆದ ವರ್ಷ ಭಾರೀ ಮಳೆಯ ಕಾರಣದಿಂದ ಕಡಮಕಲ್ ಪ್ರದೇಶದಲ್ಲಿ ಭೂಕುಸಿತ ಸೇರಿದಂತೆ ಅರಣ್ಯದ ಒಳಗೆ ಅಪಾರ ಹಾನಿಯಾಗಿತ್ತು.
ಬುಧವಾರ ಮುಂಜಾನೆ ಕೂಡಾ ತುಂತುರು ಮಳೆಯಾಗುತ್ತಿದೆ.
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…