ಕೊಲ್ಲಮೊಗ್ರ: ಮಂಗಳವಾರ ಸಂಜೆ ಮಡಿಕೇರಿ ಹಾಗೂ ಕಡಮಕಲ್ ಪ್ರದೇಶದ ಕಾಡಿನಲ್ಲಿ ಮಳೆ ಸುರಿದ ಪರಿಣಾಮವಾಗಿ ಹೊಳೆಯಲ್ಲಿ ದಿಢೀರ್ ಭಾರಿ ಪ್ರಮಾಣದ ಕೆಂಪು ನೀರು ಬಂದಿದೆ. ಆದರೆ ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನಲ್ಲಿ ಅಷ್ಟೊಂದು ಮಳೆ ಇದ್ದಿರಲಿಲ್ಲ. ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ನೆರೆ ಮಾದರಿಯಲ್ಲಿ ನೀರು ಬಂದಿದೆ. ಹೀಗಾಗಿ ಜನರಿಗೆ ಅಚ್ಚರಿಗೆ ಕಾರಣವಾಯಿತು. ಕಳೆದ ವರ್ಷ ಭಾರೀ ಮಳೆಯ ಕಾರಣದಿಂದ ಕಡಮಕಲ್ ಪ್ರದೇಶದಲ್ಲಿ ಭೂಕುಸಿತ ಸೇರಿದಂತೆ ಅರಣ್ಯದ ಒಳಗೆ ಅಪಾರ ಹಾನಿಯಾಗಿತ್ತು.
ಬುಧವಾರ ಮುಂಜಾನೆ ಕೂಡಾ ತುಂತುರು ಮಳೆಯಾಗುತ್ತಿದೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…