ಕೊಲ್ಲಮೊಗ್ರ: ಮಂಗಳವಾರ ಸಂಜೆ ಮಡಿಕೇರಿ ಹಾಗೂ ಕಡಮಕಲ್ ಪ್ರದೇಶದ ಕಾಡಿನಲ್ಲಿ ಮಳೆ ಸುರಿದ ಪರಿಣಾಮವಾಗಿ ಹೊಳೆಯಲ್ಲಿ ದಿಢೀರ್ ಭಾರಿ ಪ್ರಮಾಣದ ಕೆಂಪು ನೀರು ಬಂದಿದೆ. ಆದರೆ ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನಲ್ಲಿ ಅಷ್ಟೊಂದು ಮಳೆ ಇದ್ದಿರಲಿಲ್ಲ. ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ನೆರೆ ಮಾದರಿಯಲ್ಲಿ ನೀರು ಬಂದಿದೆ. ಹೀಗಾಗಿ ಜನರಿಗೆ ಅಚ್ಚರಿಗೆ ಕಾರಣವಾಯಿತು. ಕಳೆದ ವರ್ಷ ಭಾರೀ ಮಳೆಯ ಕಾರಣದಿಂದ ಕಡಮಕಲ್ ಪ್ರದೇಶದಲ್ಲಿ ಭೂಕುಸಿತ ಸೇರಿದಂತೆ ಅರಣ್ಯದ ಒಳಗೆ ಅಪಾರ ಹಾನಿಯಾಗಿತ್ತು.
ಬುಧವಾರ ಮುಂಜಾನೆ ಕೂಡಾ ತುಂತುರು ಮಳೆಯಾಗುತ್ತಿದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…