ಕೊಲ್ಲಮೊಗ್ರ: ಮಂಗಳವಾರ ಸಂಜೆ ಮಡಿಕೇರಿ ಹಾಗೂ ಕಡಮಕಲ್ ಪ್ರದೇಶದ ಕಾಡಿನಲ್ಲಿ ಮಳೆ ಸುರಿದ ಪರಿಣಾಮವಾಗಿ ಹೊಳೆಯಲ್ಲಿ ದಿಢೀರ್ ಭಾರಿ ಪ್ರಮಾಣದ ಕೆಂಪು ನೀರು ಬಂದಿದೆ. ಆದರೆ ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನಲ್ಲಿ ಅಷ್ಟೊಂದು ಮಳೆ ಇದ್ದಿರಲಿಲ್ಲ. ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ನೆರೆ ಮಾದರಿಯಲ್ಲಿ ನೀರು ಬಂದಿದೆ. ಹೀಗಾಗಿ ಜನರಿಗೆ ಅಚ್ಚರಿಗೆ ಕಾರಣವಾಯಿತು. ಕಳೆದ ವರ್ಷ ಭಾರೀ ಮಳೆಯ ಕಾರಣದಿಂದ ಕಡಮಕಲ್ ಪ್ರದೇಶದಲ್ಲಿ ಭೂಕುಸಿತ ಸೇರಿದಂತೆ ಅರಣ್ಯದ ಒಳಗೆ ಅಪಾರ ಹಾನಿಯಾಗಿತ್ತು.
ಬುಧವಾರ ಮುಂಜಾನೆ ಕೂಡಾ ತುಂತುರು ಮಳೆಯಾಗುತ್ತಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…