ಕೊಲ್ಲಮೊಗ್ರ: ಮಂಗಳವಾರ ಸಂಜೆ ಮಡಿಕೇರಿ ಹಾಗೂ ಕಡಮಕಲ್ ಪ್ರದೇಶದ ಕಾಡಿನಲ್ಲಿ ಮಳೆ ಸುರಿದ ಪರಿಣಾಮವಾಗಿ ಹೊಳೆಯಲ್ಲಿ ದಿಢೀರ್ ಭಾರಿ ಪ್ರಮಾಣದ ಕೆಂಪು ನೀರು ಬಂದಿದೆ. ಆದರೆ ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನಲ್ಲಿ ಅಷ್ಟೊಂದು ಮಳೆ ಇದ್ದಿರಲಿಲ್ಲ. ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ನೆರೆ ಮಾದರಿಯಲ್ಲಿ ನೀರು ಬಂದಿದೆ. ಹೀಗಾಗಿ ಜನರಿಗೆ ಅಚ್ಚರಿಗೆ ಕಾರಣವಾಯಿತು. ಕಳೆದ ವರ್ಷ ಭಾರೀ ಮಳೆಯ ಕಾರಣದಿಂದ ಕಡಮಕಲ್ ಪ್ರದೇಶದಲ್ಲಿ ಭೂಕುಸಿತ ಸೇರಿದಂತೆ ಅರಣ್ಯದ ಒಳಗೆ ಅಪಾರ ಹಾನಿಯಾಗಿತ್ತು.
ಬುಧವಾರ ಮುಂಜಾನೆ ಕೂಡಾ ತುಂತುರು ಮಳೆಯಾಗುತ್ತಿದೆ.
ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…
ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…
PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಮಂಗಳೂರಿನ 12…
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…