ಕೊಲ್ಲಮೊಗ್ರ: ಮಂಗಳವಾರ ಸಂಜೆ ಮಡಿಕೇರಿ ಹಾಗೂ ಕಡಮಕಲ್ ಪ್ರದೇಶದ ಕಾಡಿನಲ್ಲಿ ಮಳೆ ಸುರಿದ ಪರಿಣಾಮವಾಗಿ ಹೊಳೆಯಲ್ಲಿ ದಿಢೀರ್ ಭಾರಿ ಪ್ರಮಾಣದ ಕೆಂಪು ನೀರು ಬಂದಿದೆ. ಆದರೆ ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನಲ್ಲಿ ಅಷ್ಟೊಂದು ಮಳೆ ಇದ್ದಿರಲಿಲ್ಲ. ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ನೆರೆ ಮಾದರಿಯಲ್ಲಿ ನೀರು ಬಂದಿದೆ. ಹೀಗಾಗಿ ಜನರಿಗೆ ಅಚ್ಚರಿಗೆ ಕಾರಣವಾಯಿತು. ಕಳೆದ ವರ್ಷ ಭಾರೀ ಮಳೆಯ ಕಾರಣದಿಂದ ಕಡಮಕಲ್ ಪ್ರದೇಶದಲ್ಲಿ ಭೂಕುಸಿತ ಸೇರಿದಂತೆ ಅರಣ್ಯದ ಒಳಗೆ ಅಪಾರ ಹಾನಿಯಾಗಿತ್ತು.
ಬುಧವಾರ ಮುಂಜಾನೆ ಕೂಡಾ ತುಂತುರು ಮಳೆಯಾಗುತ್ತಿದೆ.
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…