ಕೊಲ್ಲಮೊಗ್ರ: ಮಂಗಳವಾರ ಸಂಜೆ ಮಡಿಕೇರಿ ಹಾಗೂ ಕಡಮಕಲ್ ಪ್ರದೇಶದ ಕಾಡಿನಲ್ಲಿ ಮಳೆ ಸುರಿದ ಪರಿಣಾಮವಾಗಿ ಹೊಳೆಯಲ್ಲಿ ದಿಢೀರ್ ಭಾರಿ ಪ್ರಮಾಣದ ಕೆಂಪು ನೀರು ಬಂದಿದೆ. ಆದರೆ ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನಲ್ಲಿ ಅಷ್ಟೊಂದು ಮಳೆ ಇದ್ದಿರಲಿಲ್ಲ. ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ನೆರೆ ಮಾದರಿಯಲ್ಲಿ ನೀರು ಬಂದಿದೆ. ಹೀಗಾಗಿ ಜನರಿಗೆ ಅಚ್ಚರಿಗೆ ಕಾರಣವಾಯಿತು. ಕಳೆದ ವರ್ಷ ಭಾರೀ ಮಳೆಯ ಕಾರಣದಿಂದ ಕಡಮಕಲ್ ಪ್ರದೇಶದಲ್ಲಿ ಭೂಕುಸಿತ ಸೇರಿದಂತೆ ಅರಣ್ಯದ ಒಳಗೆ ಅಪಾರ ಹಾನಿಯಾಗಿತ್ತು.
ಬುಧವಾರ ಮುಂಜಾನೆ ಕೂಡಾ ತುಂತುರು ಮಳೆಯಾಗುತ್ತಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…