ಕೊಲ್ಲಮೊಗ್ರ: ಮಂಗಳವಾರ ಸಂಜೆ ಮಡಿಕೇರಿ ಹಾಗೂ ಕಡಮಕಲ್ ಪ್ರದೇಶದ ಕಾಡಿನಲ್ಲಿ ಮಳೆ ಸುರಿದ ಪರಿಣಾಮವಾಗಿ ಹೊಳೆಯಲ್ಲಿ ದಿಢೀರ್ ಭಾರಿ ಪ್ರಮಾಣದ ಕೆಂಪು ನೀರು ಬಂದಿದೆ. ಆದರೆ ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನಲ್ಲಿ ಅಷ್ಟೊಂದು ಮಳೆ ಇದ್ದಿರಲಿಲ್ಲ. ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ನೆರೆ ಮಾದರಿಯಲ್ಲಿ ನೀರು ಬಂದಿದೆ. ಹೀಗಾಗಿ ಜನರಿಗೆ ಅಚ್ಚರಿಗೆ ಕಾರಣವಾಯಿತು. ಕಳೆದ ವರ್ಷ ಭಾರೀ ಮಳೆಯ ಕಾರಣದಿಂದ ಕಡಮಕಲ್ ಪ್ರದೇಶದಲ್ಲಿ ಭೂಕುಸಿತ ಸೇರಿದಂತೆ ಅರಣ್ಯದ ಒಳಗೆ ಅಪಾರ ಹಾನಿಯಾಗಿತ್ತು.
ಬುಧವಾರ ಮುಂಜಾನೆ ಕೂಡಾ ತುಂತುರು ಮಳೆಯಾಗುತ್ತಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…