Advertisement
ಸುದ್ದಿಗಳು

ಮಲೇಶಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ವಿಟ್ಲದ ನಿವೇದಿತಾಗೆ ಬಹುಮಾನ

Share

ವಿಟ್ಲ: ಅಂತಾರಾಷ್ಟ್ರೀಯ ಒಕಿನವನ್ ಗೊಜು-ರ್ಯು ಕರಾಟೆ  ಮಲೇಶಿಯಾ ಆಶ್ರಯದಲ್ಲಿ ಮಲೇಶಿಯಾದಲ್ಲಿ ಶನಿವಾರ ನಡೆದ 2019ನೇ ಸಾಲಿನ ಅಂತಾರಾಷ್ಟ್ರೀಯ ಕರಾಟೆ- ಡು ಓಪನ್ ಚಾಂಪಿಯನ್ ಶಿಪ್ ನಲ್ಲಿ ವಿಟ್ಲ ಬ್ರಾಣಪಾದೆಯ ಅಯ್ಯಪ್ಪ ಮೂಲ್ಯ ಹಾಗೂ ಶಾಲಿನಿ ದಂಪತಿಗಳ ಪುತ್ರಿ  ನಿವೇದಿತಾ ಅವರು ‘Kata’ ಇವೆಂಟ್ ನಲ್ಲಿ ದ್ವಿತೀಯ ಹಾಗೂ ‘Kumite’ ಇವೆಂಟ್ ನಲ್ಲಿ ತೃತೀಯ ಮೆಡಲ್ ಪಡೆದುಕೊಂಡಿದ್ದಾರೆ.

Advertisement
Advertisement

ಈ ಹಿಂದೆಯೂ ಹಲವಾರು ಪ್ರಶಸ್ತಿ ಮೆಡಲ್ ಗಳನ್ನು ತಮ್ಮ ಮುಡಿಗೇರಿಸಿಕೊಂಡ ಇವರು ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದರು. ವಿಟ್ಲ ಪ್ರೀ ಯೂನಿವರ್ಸಿಟಿ ಕಾಲೇಜಿನಲ್ಲಿ ಪ್ರಥಮ ವರ್ಷ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ನಿವೇದಿತಾ ಅವರು ಈ ಹಿಂದೆ ನಡೆದ ಹಲವಾರು ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಚಿನ್ನ, ಬೆಳ್ಳಿ ಮೆಡಲ್ ಪಡೆದಿದ್ದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

2 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

5 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

1 day ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

1 day ago