ಗುತ್ತಿಗಾರು: ಮಳೆನೀರನ್ನು ಬಾವಿಗೆ ಬಿಡುವ ಮೂಲಕ ಬತ್ತಿ ಹೋಗುವ ಬಾವಿಯನ್ನು ಮತ್ತೆ ಜೀವ ಮಾಡಿರುವ ಯಶೋಗಾಥೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಏರಣಗುಡ್ಡೆ ಬಳಿಯ ಮಲ್ಕಜೆಯ ಬಿಟ್ಟಿ ನೆಡುನೀಲಂ ಅವರದು.
ನಿಮಗೆ ತಿಳಿದಿರುವ ಮಳೆ ಕೊಯ್ಲು , ಜಲಸಂರಕ್ಷಣೆಯ ಸುಲಭ ಉಪಾಯಗಳನ್ನು , ಕೃಷಿಕರ ಮಾದರಿಗಳನ್ನು , ಸಣ್ಣ ಖರ್ಚಿನಲ್ಲಿ ಮಾಡಬಹುದಾದ , ಮಾಡಿರುವ ಉದಾಹರಣೆಗಳು, ಯಾವುದೇ ಉಪಕರಣಗಳು ಇಲ್ಲದೆ ಮಾಡಬಹುದಾದ ಪ್ರಯತ್ನಗಳು ಇದ್ದರೆ ನಮಗೆ ಇಮೈಲ್ ಅಥವಾ ವ್ಯಾಟ್ಸಪ್ ಮಾಡಿ ( sullianews@gmail.com ಅಥವಾ 9449125447 ) ತಿಳಿಸಿ. ನಾವು ಸಮಾಜಕ್ಕೆ ತಿಳಿಸುತ್ತೇವೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …