ಗುತ್ತಿಗಾರು: ಮಳೆನೀರನ್ನು ಬಾವಿಗೆ ಬಿಡುವ ಮೂಲಕ ಬತ್ತಿ ಹೋಗುವ ಬಾವಿಯನ್ನು ಮತ್ತೆ ಜೀವ ಮಾಡಿರುವ ಯಶೋಗಾಥೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಏರಣಗುಡ್ಡೆ ಬಳಿಯ ಮಲ್ಕಜೆಯ ಬಿಟ್ಟಿ ನೆಡುನೀಲಂ ಅವರದು.
ನಿಮಗೆ ತಿಳಿದಿರುವ ಮಳೆ ಕೊಯ್ಲು , ಜಲಸಂರಕ್ಷಣೆಯ ಸುಲಭ ಉಪಾಯಗಳನ್ನು , ಕೃಷಿಕರ ಮಾದರಿಗಳನ್ನು , ಸಣ್ಣ ಖರ್ಚಿನಲ್ಲಿ ಮಾಡಬಹುದಾದ , ಮಾಡಿರುವ ಉದಾಹರಣೆಗಳು, ಯಾವುದೇ ಉಪಕರಣಗಳು ಇಲ್ಲದೆ ಮಾಡಬಹುದಾದ ಪ್ರಯತ್ನಗಳು ಇದ್ದರೆ ನಮಗೆ ಇಮೈಲ್ ಅಥವಾ ವ್ಯಾಟ್ಸಪ್ ಮಾಡಿ ( sullianews@gmail.com ಅಥವಾ 9449125447 ) ತಿಳಿಸಿ. ನಾವು ಸಮಾಜಕ್ಕೆ ತಿಳಿಸುತ್ತೇವೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…