ಗುತ್ತಿಗಾರು: ಮಳೆನೀರನ್ನು ಬಾವಿಗೆ ಬಿಡುವ ಮೂಲಕ ಬತ್ತಿ ಹೋಗುವ ಬಾವಿಯನ್ನು ಮತ್ತೆ ಜೀವ ಮಾಡಿರುವ ಯಶೋಗಾಥೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಏರಣಗುಡ್ಡೆ ಬಳಿಯ ಮಲ್ಕಜೆಯ ಬಿಟ್ಟಿ ನೆಡುನೀಲಂ ಅವರದು.
ನಿಮಗೆ ತಿಳಿದಿರುವ ಮಳೆ ಕೊಯ್ಲು , ಜಲಸಂರಕ್ಷಣೆಯ ಸುಲಭ ಉಪಾಯಗಳನ್ನು , ಕೃಷಿಕರ ಮಾದರಿಗಳನ್ನು , ಸಣ್ಣ ಖರ್ಚಿನಲ್ಲಿ ಮಾಡಬಹುದಾದ , ಮಾಡಿರುವ ಉದಾಹರಣೆಗಳು, ಯಾವುದೇ ಉಪಕರಣಗಳು ಇಲ್ಲದೆ ಮಾಡಬಹುದಾದ ಪ್ರಯತ್ನಗಳು ಇದ್ದರೆ ನಮಗೆ ಇಮೈಲ್ ಅಥವಾ ವ್ಯಾಟ್ಸಪ್ ಮಾಡಿ ( sullianews@gmail.com ಅಥವಾ 9449125447 ) ತಿಳಿಸಿ. ನಾವು ಸಮಾಜಕ್ಕೆ ತಿಳಿಸುತ್ತೇವೆ.
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…
ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…
ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…