ಗುತ್ತಿಗಾರು: ಮಳೆನೀರನ್ನು ಬಾವಿಗೆ ಬಿಡುವ ಮೂಲಕ ಬತ್ತಿ ಹೋಗುವ ಬಾವಿಯನ್ನು ಮತ್ತೆ ಜೀವ ಮಾಡಿರುವ ಯಶೋಗಾಥೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಏರಣಗುಡ್ಡೆ ಬಳಿಯ ಮಲ್ಕಜೆಯ ಬಿಟ್ಟಿ ನೆಡುನೀಲಂ ಅವರದು.
ನಿಮಗೆ ತಿಳಿದಿರುವ ಮಳೆ ಕೊಯ್ಲು , ಜಲಸಂರಕ್ಷಣೆಯ ಸುಲಭ ಉಪಾಯಗಳನ್ನು , ಕೃಷಿಕರ ಮಾದರಿಗಳನ್ನು , ಸಣ್ಣ ಖರ್ಚಿನಲ್ಲಿ ಮಾಡಬಹುದಾದ , ಮಾಡಿರುವ ಉದಾಹರಣೆಗಳು, ಯಾವುದೇ ಉಪಕರಣಗಳು ಇಲ್ಲದೆ ಮಾಡಬಹುದಾದ ಪ್ರಯತ್ನಗಳು ಇದ್ದರೆ ನಮಗೆ ಇಮೈಲ್ ಅಥವಾ ವ್ಯಾಟ್ಸಪ್ ಮಾಡಿ ( sullianews@gmail.com ಅಥವಾ 9449125447 ) ತಿಳಿಸಿ. ನಾವು ಸಮಾಜಕ್ಕೆ ತಿಳಿಸುತ್ತೇವೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…