ಗುತ್ತಿಗಾರು: ಮಳೆನೀರನ್ನು ಬಾವಿಗೆ ಬಿಡುವ ಮೂಲಕ ಬತ್ತಿ ಹೋಗುವ ಬಾವಿಯನ್ನು ಮತ್ತೆ ಜೀವ ಮಾಡಿರುವ ಯಶೋಗಾಥೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಏರಣಗುಡ್ಡೆ ಬಳಿಯ ಮಲ್ಕಜೆಯ ಬಿಟ್ಟಿ ನೆಡುನೀಲಂ ಅವರದು.
ನಿಮಗೆ ತಿಳಿದಿರುವ ಮಳೆ ಕೊಯ್ಲು , ಜಲಸಂರಕ್ಷಣೆಯ ಸುಲಭ ಉಪಾಯಗಳನ್ನು , ಕೃಷಿಕರ ಮಾದರಿಗಳನ್ನು , ಸಣ್ಣ ಖರ್ಚಿನಲ್ಲಿ ಮಾಡಬಹುದಾದ , ಮಾಡಿರುವ ಉದಾಹರಣೆಗಳು, ಯಾವುದೇ ಉಪಕರಣಗಳು ಇಲ್ಲದೆ ಮಾಡಬಹುದಾದ ಪ್ರಯತ್ನಗಳು ಇದ್ದರೆ ನಮಗೆ ಇಮೈಲ್ ಅಥವಾ ವ್ಯಾಟ್ಸಪ್ ಮಾಡಿ ( sullianews@gmail.com ಅಥವಾ 9449125447 ) ತಿಳಿಸಿ. ನಾವು ಸಮಾಜಕ್ಕೆ ತಿಳಿಸುತ್ತೇವೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…