ಗುತ್ತಿಗಾರು: ಮಳೆನೀರನ್ನು ಬಾವಿಗೆ ಬಿಡುವ ಮೂಲಕ ಬತ್ತಿ ಹೋಗುವ ಬಾವಿಯನ್ನು ಮತ್ತೆ ಜೀವ ಮಾಡಿರುವ ಯಶೋಗಾಥೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಏರಣಗುಡ್ಡೆ ಬಳಿಯ ಮಲ್ಕಜೆಯ ಬಿಟ್ಟಿ ನೆಡುನೀಲಂ ಅವರದು.
ನಿಮಗೆ ತಿಳಿದಿರುವ ಮಳೆ ಕೊಯ್ಲು , ಜಲಸಂರಕ್ಷಣೆಯ ಸುಲಭ ಉಪಾಯಗಳನ್ನು , ಕೃಷಿಕರ ಮಾದರಿಗಳನ್ನು , ಸಣ್ಣ ಖರ್ಚಿನಲ್ಲಿ ಮಾಡಬಹುದಾದ , ಮಾಡಿರುವ ಉದಾಹರಣೆಗಳು, ಯಾವುದೇ ಉಪಕರಣಗಳು ಇಲ್ಲದೆ ಮಾಡಬಹುದಾದ ಪ್ರಯತ್ನಗಳು ಇದ್ದರೆ ನಮಗೆ ಇಮೈಲ್ ಅಥವಾ ವ್ಯಾಟ್ಸಪ್ ಮಾಡಿ ( sullianews@gmail.com ಅಥವಾ 9449125447 ) ತಿಳಿಸಿ. ನಾವು ಸಮಾಜಕ್ಕೆ ತಿಳಿಸುತ್ತೇವೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…