ಮಳೆಗಾಗಿ ಬೆಳ್ಳಾರೆಯ ವರ್ತಕರಿಂದ ಪ್ರಾರ್ಥನೆ

May 6, 2019
6:00 PM

ಬೆಳ್ಳಾರೆ: “ದೇವರೇ ಮಳೆ ಕರುಣಿಸು……”, ಎಂಬ ಭಾವದಿಂದ ಬೆಳ್ಳಾರೆಯ ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ  ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೀಯಾಳ ಅಭಿಷೇಕ ನಡೆಯಿತು.  ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯರಿಂದ ಅರ್ಚಕರ ಮುಂದಾಳತ್ವದೊಂದಿಗೆ ಮಳೆಗಾಗಿ ಪ್ರಾರ್ಥನೆ ನಡೆಯಿತು.

Advertisement

ಈ ಸಂದರ್ಭದಲ್ಲಿ ಸದಾಶಿವ ವೇದಪಾಠ ಶಾಲೆಯವರಿಂದ ಮಳೆಗಾಗಿ ರುದ್ರಾಭಿಷೇಕದ ಸಂಕಲ್ಪ ನಡೆಯಿತು.

ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಗೌರವಾಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಷಿ, ಅಧ್ಯಕ್ಷ ಪ್ರಮೋದ್‍ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಉಪಾಧ್ಯಕ್ಷ ಮಾಧವ ಗೌಡ ಕಾಮಧೇನು, ಸದಸ್ಯರಾದ ಜಯಂತ ಮಡಪ್ಪಾಡಿ, ಪೇಮಚಂದ್ರ ಬೆಳ್ಳಾರೆ, ಐತ್ತಪ್ಪ, ವಿನಯ್‍ಕುಮಾರ್, ಶಶಿಧರ, ಕೇಶವ ಗೌಡ ಉಪಸ್ಥಿತರಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ
May 2, 2025
9:13 PM
by: The Rural Mirror ಸುದ್ದಿಜಾಲ
ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ
April 24, 2025
9:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group