ಬೆಳ್ಳಾರೆ: “ದೇವರೇ ಮಳೆ ಕರುಣಿಸು……”, ಎಂಬ ಭಾವದಿಂದ ಬೆಳ್ಳಾರೆಯ ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೀಯಾಳ ಅಭಿಷೇಕ ನಡೆಯಿತು. ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯರಿಂದ ಅರ್ಚಕರ ಮುಂದಾಳತ್ವದೊಂದಿಗೆ ಮಳೆಗಾಗಿ ಪ್ರಾರ್ಥನೆ ನಡೆಯಿತು.
ಈ ಸಂದರ್ಭದಲ್ಲಿ ಸದಾಶಿವ ವೇದಪಾಠ ಶಾಲೆಯವರಿಂದ ಮಳೆಗಾಗಿ ರುದ್ರಾಭಿಷೇಕದ ಸಂಕಲ್ಪ ನಡೆಯಿತು.
ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಗೌರವಾಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಷಿ, ಅಧ್ಯಕ್ಷ ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಉಪಾಧ್ಯಕ್ಷ ಮಾಧವ ಗೌಡ ಕಾಮಧೇನು, ಸದಸ್ಯರಾದ ಜಯಂತ ಮಡಪ್ಪಾಡಿ, ಪೇಮಚಂದ್ರ ಬೆಳ್ಳಾರೆ, ಐತ್ತಪ್ಪ, ವಿನಯ್ಕುಮಾರ್, ಶಶಿಧರ, ಕೇಶವ ಗೌಡ ಉಪಸ್ಥಿತರಿದ್ದರು.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…