ಬೆಳ್ಳಾರೆ: “ದೇವರೇ ಮಳೆ ಕರುಣಿಸು……”, ಎಂಬ ಭಾವದಿಂದ ಬೆಳ್ಳಾರೆಯ ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೀಯಾಳ ಅಭಿಷೇಕ ನಡೆಯಿತು. ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯರಿಂದ ಅರ್ಚಕರ ಮುಂದಾಳತ್ವದೊಂದಿಗೆ ಮಳೆಗಾಗಿ ಪ್ರಾರ್ಥನೆ ನಡೆಯಿತು.
ಈ ಸಂದರ್ಭದಲ್ಲಿ ಸದಾಶಿವ ವೇದಪಾಠ ಶಾಲೆಯವರಿಂದ ಮಳೆಗಾಗಿ ರುದ್ರಾಭಿಷೇಕದ ಸಂಕಲ್ಪ ನಡೆಯಿತು.
ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಗೌರವಾಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಷಿ, ಅಧ್ಯಕ್ಷ ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಉಪಾಧ್ಯಕ್ಷ ಮಾಧವ ಗೌಡ ಕಾಮಧೇನು, ಸದಸ್ಯರಾದ ಜಯಂತ ಮಡಪ್ಪಾಡಿ, ಪೇಮಚಂದ್ರ ಬೆಳ್ಳಾರೆ, ಐತ್ತಪ್ಪ, ವಿನಯ್ಕುಮಾರ್, ಶಶಿಧರ, ಕೇಶವ ಗೌಡ ಉಪಸ್ಥಿತರಿದ್ದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…