ಬೆಳ್ಳಾರೆ: “ದೇವರೇ ಮಳೆ ಕರುಣಿಸು……”, ಎಂಬ ಭಾವದಿಂದ ಬೆಳ್ಳಾರೆಯ ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೀಯಾಳ ಅಭಿಷೇಕ ನಡೆಯಿತು. ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯರಿಂದ ಅರ್ಚಕರ ಮುಂದಾಳತ್ವದೊಂದಿಗೆ ಮಳೆಗಾಗಿ ಪ್ರಾರ್ಥನೆ ನಡೆಯಿತು.
ಈ ಸಂದರ್ಭದಲ್ಲಿ ಸದಾಶಿವ ವೇದಪಾಠ ಶಾಲೆಯವರಿಂದ ಮಳೆಗಾಗಿ ರುದ್ರಾಭಿಷೇಕದ ಸಂಕಲ್ಪ ನಡೆಯಿತು.
ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಗೌರವಾಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಷಿ, ಅಧ್ಯಕ್ಷ ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಉಪಾಧ್ಯಕ್ಷ ಮಾಧವ ಗೌಡ ಕಾಮಧೇನು, ಸದಸ್ಯರಾದ ಜಯಂತ ಮಡಪ್ಪಾಡಿ, ಪೇಮಚಂದ್ರ ಬೆಳ್ಳಾರೆ, ಐತ್ತಪ್ಪ, ವಿನಯ್ಕುಮಾರ್, ಶಶಿಧರ, ಕೇಶವ ಗೌಡ ಉಪಸ್ಥಿತರಿದ್ದರು.
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…