ಬೆಳ್ಳಾರೆ: “ದೇವರೇ ಮಳೆ ಕರುಣಿಸು……”, ಎಂಬ ಭಾವದಿಂದ ಬೆಳ್ಳಾರೆಯ ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೀಯಾಳ ಅಭಿಷೇಕ ನಡೆಯಿತು. ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯರಿಂದ ಅರ್ಚಕರ ಮುಂದಾಳತ್ವದೊಂದಿಗೆ ಮಳೆಗಾಗಿ ಪ್ರಾರ್ಥನೆ ನಡೆಯಿತು.
ಈ ಸಂದರ್ಭದಲ್ಲಿ ಸದಾಶಿವ ವೇದಪಾಠ ಶಾಲೆಯವರಿಂದ ಮಳೆಗಾಗಿ ರುದ್ರಾಭಿಷೇಕದ ಸಂಕಲ್ಪ ನಡೆಯಿತು.
ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಗೌರವಾಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಷಿ, ಅಧ್ಯಕ್ಷ ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಉಪಾಧ್ಯಕ್ಷ ಮಾಧವ ಗೌಡ ಕಾಮಧೇನು, ಸದಸ್ಯರಾದ ಜಯಂತ ಮಡಪ್ಪಾಡಿ, ಪೇಮಚಂದ್ರ ಬೆಳ್ಳಾರೆ, ಐತ್ತಪ್ಪ, ವಿನಯ್ಕುಮಾರ್, ಶಶಿಧರ, ಕೇಶವ ಗೌಡ ಉಪಸ್ಥಿತರಿದ್ದರು.
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…