ಬೆಳ್ಳಾರೆ: “ದೇವರೇ ಮಳೆ ಕರುಣಿಸು……”, ಎಂಬ ಭಾವದಿಂದ ಬೆಳ್ಳಾರೆಯ ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೀಯಾಳ ಅಭಿಷೇಕ ನಡೆಯಿತು. ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯರಿಂದ ಅರ್ಚಕರ ಮುಂದಾಳತ್ವದೊಂದಿಗೆ ಮಳೆಗಾಗಿ ಪ್ರಾರ್ಥನೆ ನಡೆಯಿತು.
ಈ ಸಂದರ್ಭದಲ್ಲಿ ಸದಾಶಿವ ವೇದಪಾಠ ಶಾಲೆಯವರಿಂದ ಮಳೆಗಾಗಿ ರುದ್ರಾಭಿಷೇಕದ ಸಂಕಲ್ಪ ನಡೆಯಿತು.
ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಗೌರವಾಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಷಿ, ಅಧ್ಯಕ್ಷ ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಉಪಾಧ್ಯಕ್ಷ ಮಾಧವ ಗೌಡ ಕಾಮಧೇನು, ಸದಸ್ಯರಾದ ಜಯಂತ ಮಡಪ್ಪಾಡಿ, ಪೇಮಚಂದ್ರ ಬೆಳ್ಳಾರೆ, ಐತ್ತಪ್ಪ, ವಿನಯ್ಕುಮಾರ್, ಶಶಿಧರ, ಕೇಶವ ಗೌಡ ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…