ಬೆಳ್ಳಾರೆ: “ದೇವರೇ ಮಳೆ ಕರುಣಿಸು……”, ಎಂಬ ಭಾವದಿಂದ ಬೆಳ್ಳಾರೆಯ ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೀಯಾಳ ಅಭಿಷೇಕ ನಡೆಯಿತು. ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯರಿಂದ ಅರ್ಚಕರ ಮುಂದಾಳತ್ವದೊಂದಿಗೆ ಮಳೆಗಾಗಿ ಪ್ರಾರ್ಥನೆ ನಡೆಯಿತು.
ಈ ಸಂದರ್ಭದಲ್ಲಿ ಸದಾಶಿವ ವೇದಪಾಠ ಶಾಲೆಯವರಿಂದ ಮಳೆಗಾಗಿ ರುದ್ರಾಭಿಷೇಕದ ಸಂಕಲ್ಪ ನಡೆಯಿತು.
ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಗೌರವಾಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಷಿ, ಅಧ್ಯಕ್ಷ ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಉಪಾಧ್ಯಕ್ಷ ಮಾಧವ ಗೌಡ ಕಾಮಧೇನು, ಸದಸ್ಯರಾದ ಜಯಂತ ಮಡಪ್ಪಾಡಿ, ಪೇಮಚಂದ್ರ ಬೆಳ್ಳಾರೆ, ಐತ್ತಪ್ಪ, ವಿನಯ್ಕುಮಾರ್, ಶಶಿಧರ, ಕೇಶವ ಗೌಡ ಉಪಸ್ಥಿತರಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…