ಬೆಳ್ಳಾರೆ: “ದೇವರೇ ಮಳೆ ಕರುಣಿಸು……”, ಎಂಬ ಭಾವದಿಂದ ಬೆಳ್ಳಾರೆಯ ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೀಯಾಳ ಅಭಿಷೇಕ ನಡೆಯಿತು. ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯರಿಂದ ಅರ್ಚಕರ ಮುಂದಾಳತ್ವದೊಂದಿಗೆ ಮಳೆಗಾಗಿ ಪ್ರಾರ್ಥನೆ ನಡೆಯಿತು.
ಈ ಸಂದರ್ಭದಲ್ಲಿ ಸದಾಶಿವ ವೇದಪಾಠ ಶಾಲೆಯವರಿಂದ ಮಳೆಗಾಗಿ ರುದ್ರಾಭಿಷೇಕದ ಸಂಕಲ್ಪ ನಡೆಯಿತು.
ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಗೌರವಾಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಷಿ, ಅಧ್ಯಕ್ಷ ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಉಪಾಧ್ಯಕ್ಷ ಮಾಧವ ಗೌಡ ಕಾಮಧೇನು, ಸದಸ್ಯರಾದ ಜಯಂತ ಮಡಪ್ಪಾಡಿ, ಪೇಮಚಂದ್ರ ಬೆಳ್ಳಾರೆ, ಐತ್ತಪ್ಪ, ವಿನಯ್ಕುಮಾರ್, ಶಶಿಧರ, ಕೇಶವ ಗೌಡ ಉಪಸ್ಥಿತರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…