ಬೆಳ್ಳಾರೆ: “ದೇವರೇ ಮಳೆ ಕರುಣಿಸು……”, ಎಂಬ ಭಾವದಿಂದ ಬೆಳ್ಳಾರೆಯ ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೀಯಾಳ ಅಭಿಷೇಕ ನಡೆಯಿತು. ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯರಿಂದ ಅರ್ಚಕರ ಮುಂದಾಳತ್ವದೊಂದಿಗೆ ಮಳೆಗಾಗಿ ಪ್ರಾರ್ಥನೆ ನಡೆಯಿತು.
ಈ ಸಂದರ್ಭದಲ್ಲಿ ಸದಾಶಿವ ವೇದಪಾಠ ಶಾಲೆಯವರಿಂದ ಮಳೆಗಾಗಿ ರುದ್ರಾಭಿಷೇಕದ ಸಂಕಲ್ಪ ನಡೆಯಿತು.
ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಗೌರವಾಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಷಿ, ಅಧ್ಯಕ್ಷ ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಉಪಾಧ್ಯಕ್ಷ ಮಾಧವ ಗೌಡ ಕಾಮಧೇನು, ಸದಸ್ಯರಾದ ಜಯಂತ ಮಡಪ್ಪಾಡಿ, ಪೇಮಚಂದ್ರ ಬೆಳ್ಳಾರೆ, ಐತ್ತಪ್ಪ, ವಿನಯ್ಕುಮಾರ್, ಶಶಿಧರ, ಕೇಶವ ಗೌಡ ಉಪಸ್ಥಿತರಿದ್ದರು.
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…