ಬೆಳ್ಳಾರೆ: “ದೇವರೇ ಮಳೆ ಕರುಣಿಸು……”, ಎಂಬ ಭಾವದಿಂದ ಬೆಳ್ಳಾರೆಯ ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೀಯಾಳ ಅಭಿಷೇಕ ನಡೆಯಿತು. ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯರಿಂದ ಅರ್ಚಕರ ಮುಂದಾಳತ್ವದೊಂದಿಗೆ ಮಳೆಗಾಗಿ ಪ್ರಾರ್ಥನೆ ನಡೆಯಿತು.
ಈ ಸಂದರ್ಭದಲ್ಲಿ ಸದಾಶಿವ ವೇದಪಾಠ ಶಾಲೆಯವರಿಂದ ಮಳೆಗಾಗಿ ರುದ್ರಾಭಿಷೇಕದ ಸಂಕಲ್ಪ ನಡೆಯಿತು.
ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಗೌರವಾಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಷಿ, ಅಧ್ಯಕ್ಷ ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಉಪಾಧ್ಯಕ್ಷ ಮಾಧವ ಗೌಡ ಕಾಮಧೇನು, ಸದಸ್ಯರಾದ ಜಯಂತ ಮಡಪ್ಪಾಡಿ, ಪೇಮಚಂದ್ರ ಬೆಳ್ಳಾರೆ, ಐತ್ತಪ್ಪ, ವಿನಯ್ಕುಮಾರ್, ಶಶಿಧರ, ಕೇಶವ ಗೌಡ ಉಪಸ್ಥಿತರಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…