ಸುಳ್ಯ: ಮಳೆಗಾಗಿ ಸುಳ್ಯ ಪಯಸ್ವಿನಿ ತಟದ ಶ್ರೀ ರಾಘವೇಂದ್ರ ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮಠದ ಪ್ರಧಾನ ಅರ್ಚಕ ಶ್ರೀಹರಿ ಎಳಚಿತ್ತಾಯ, ಬೃಂದಾವನ ಸೇವಾ ಟ್ರಸ್ಟ್ ನ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ, ಟ್ರಸ್ಟಿಗಳಾದ ಮುರಳೀಕೃಷ್ಣ, ಅಖಿಲ್, ಪ್ರಕಾಶ್ ಮೂಡಿತ್ತಾಯ, ಗಿರೀಶ್ ಕೇಕುಣ್ಣಾಯ, ಪ್ರವೀಣ್ ದೊಡ್ಡತೋಟ ಮತ್ತಿತರರು ಉಪಸ್ಥಿತರಿದ್ದರು.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …