ಸಂಪಾಜೆ: ಭಾರೀ ಮಳೆಯ ಕಾರಣದಿಂದ ಊರುಬೈಲು ಸಂಪರ್ಕ ರಸ್ತೆ ಮಂಗಳವಾರ ಕೊಚ್ಚಿ ಹೋಗಿದೆ. ಕಳೆದ ವರ್ಷ ಜಲಪ್ರಳಯದ ಕಾರಣದಿಂದ ಸಂಪೂರ್ಣ ಕೊಚ್ಚಿ ಹೋಗಿದ್ದ ಸೇತುವೆ ತಾತ್ಕಾಲಿಕವಾಗಿ ನಿರ್ಮಾಣವಾಗಿತ್ತು. ಅದು ಕೂಡಾ ಎರಡು ವಾರದ ಹಿಂದಿನ ಮಳೆಗೆ ಕೊಚ್ಚಿ ಹೋಗಿತ್ತು. ಬಳಿಕ ಸಾರ್ವಜನಿಕರು ದುರಸ್ತಿ ಮಾಡಿದ್ದರು. ಇದೀಗ ಎರಡು ದಿನಗಳ ಭಾರೀ ಮಳೆಗೆ ಮತ್ತೆ ಕೊಚ್ಚಿ ಹೋಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…