ಸಂಪಾಜೆ: ಭಾರೀ ಮಳೆಯ ಕಾರಣದಿಂದ ಊರುಬೈಲು ಸಂಪರ್ಕ ರಸ್ತೆ ಮಂಗಳವಾರ ಕೊಚ್ಚಿ ಹೋಗಿದೆ. ಕಳೆದ ವರ್ಷ ಜಲಪ್ರಳಯದ ಕಾರಣದಿಂದ ಸಂಪೂರ್ಣ ಕೊಚ್ಚಿ ಹೋಗಿದ್ದ ಸೇತುವೆ ತಾತ್ಕಾಲಿಕವಾಗಿ ನಿರ್ಮಾಣವಾಗಿತ್ತು. ಅದು ಕೂಡಾ ಎರಡು ವಾರದ ಹಿಂದಿನ ಮಳೆಗೆ ಕೊಚ್ಚಿ ಹೋಗಿತ್ತು. ಬಳಿಕ ಸಾರ್ವಜನಿಕರು ದುರಸ್ತಿ ಮಾಡಿದ್ದರು. ಇದೀಗ ಎರಡು ದಿನಗಳ ಭಾರೀ ಮಳೆಗೆ ಮತ್ತೆ ಕೊಚ್ಚಿ ಹೋಗಿದೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…