ಸಂಪಾಜೆ: ಭಾರೀ ಮಳೆಯ ಕಾರಣದಿಂದ ಊರುಬೈಲು ಸಂಪರ್ಕ ರಸ್ತೆ ಮಂಗಳವಾರ ಕೊಚ್ಚಿ ಹೋಗಿದೆ. ಕಳೆದ ವರ್ಷ ಜಲಪ್ರಳಯದ ಕಾರಣದಿಂದ ಸಂಪೂರ್ಣ ಕೊಚ್ಚಿ ಹೋಗಿದ್ದ ಸೇತುವೆ ತಾತ್ಕಾಲಿಕವಾಗಿ ನಿರ್ಮಾಣವಾಗಿತ್ತು. ಅದು ಕೂಡಾ ಎರಡು ವಾರದ ಹಿಂದಿನ ಮಳೆಗೆ ಕೊಚ್ಚಿ ಹೋಗಿತ್ತು. ಬಳಿಕ ಸಾರ್ವಜನಿಕರು ದುರಸ್ತಿ ಮಾಡಿದ್ದರು. ಇದೀಗ ಎರಡು ದಿನಗಳ ಭಾರೀ ಮಳೆಗೆ ಮತ್ತೆ ಕೊಚ್ಚಿ ಹೋಗಿದೆ.
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…
ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…